Monday, December 21, 2009

ಸ್ಪೂರ್ತಿ ಸೆಲೆ

ಕೆಲವರನ್ನು ಕೆಟ್ಟವರೆಂದು ನಿರ್ಧರಿಸಿ ಅವರನ್ನು ದೂರವಿರಿಸುತ್ತೇವೆ . ಶಾಶ್ವತವಾಗಿ ದೂರವಿರಿಸುವಂಥಹ ಕೆಟ್ಟವರು ಯಾರು ಇರುವುದಿಲ್ಲ . ಯಾವ ಸೂರ್ಯ ಬೆಣ್ಣೆ ಕರಗಿಸುತ್ತನೋ , ಅಥೆ ಸೂರ್ಯ ಬೆರಣಿಯನ್ನು ಒಣಗಿಸುತ್ತಾನೆ.

Friday, December 18, 2009

kaNNaa kaNNaa OTi vaa


kaNNaa kaNNaa OTi vaa
uNNikkaNNaa OTi vaa
OTakkuzhalil paaTi vaa
uNNikkaalkonTOTi vaa
kaNNaa kaNNaa OTi vaa

aaTum mayilin piiliyum
aanandamaay gOpiyum
allalakatum chilliyum
anjjanamezhuthiya kaNkaLum
kaNNaa kaNNaa OTi vaa

manjappattuTayaaTay OTa-
rayilkingiNi chaartthiyum
uNNikkaalil chilampumaay
aanandamaay aaTi vaa
kaNNaa kaNNaa OTi vaa

ulakai aLanna dEvanaay
uralil kettiya baalanaay
utthami raadha samEthanaay
ullaasamaay OTivaa
kaNNaa kaNNaa OTi vaa

CHILANKA KETTI


Chilanka ketti odi odi vayo
Ende tamara kanna adi adi vayo…(2)

Ninde pinju padam tedi tedi nyangal
Ninde divya namam padi padi vannen…(2)
Chilanka ketti…

Devaki nandana radhajivana kesava hare madhava
Putana mardana papavinasana kesava hare madhava
Gokula balane odi vayo
Gopala balane adi vayo
Chilanka ketti……

Kamsa vimardana kaliya narttana kesava hare madhava
Asrita vatsala apat bhandhava kesava hare madhava
Omkara nadane odi vayo
Ananda gitame adi vayo
Chilanka ketti…

Pandava rakshaka papa vinasana kesava hare madhava
Arjuna rakshaka anjana nashaka kesava hare madhava
Gitamritame odi vayo
Hridayanandame adi vayo
Chilanka ketti…

ಇನ್ನೂ ಅನೇಕ ಶುಭಾಶಯಗಳು ಕನ್ನಡ-ಗ್ರೀಟಿಂಗ್ಸ್.ಕಾಂ ನಲ್ಲಿ

Save the Cowಗೋವು ಪಾಲನೆಯಿಂದ ಭೂಮಿಯ ಫಲವತ್ತತೆ



ಬೆಳಿಗ್ಗೆ ಎದ್ದು ಸುಮಾರು ಜನ ಇನ್ನೂ ಸರಿಯಾಗಿ ಕಣ್ಣೇ ಬಿಟ್ಟಿರುವುದಿಲ್ಲ. ಆಗಲೇ ಬೇಕು ಬೆಡ್ ಕಾಫಿ. ಕೆಲವರಿಗಂತೂ ಅಟ್ಲೀಸ್ಟ್ ಒಂದು ಕಾಫಿ ಅಥವಾ ಒಂದು ಟೀ ಇಲ್ಲದಿದ್ರೆ ಆ ದಿನ ಅವರ ಪಾಲಿಗೆ ನರಕಸದೃಶ. ಇವೆಲ್ಲ ಸಾಮಾನ್ಯವಾಗಿ ದೊಡ್ಡವರ ವಿಷಯ. ಹಾಗೆಯೇ ನಮ್ಮಂಥ ಮಕ್ಕಳ ಉತ್ತಮ ಬೆಳವಣಿಗೆಗೆ ದಿನಕ್ಕೆ ಒಂದು ಲೋಟ ಹಾಲು ಅಗತ್ಯ. ಹಾಗೆ ನೋಡಿದರೆ ಪ್ರತಿಯೊಬ್ಬ ವ್ಯಕ್ತಿಗೂ ಹಾಲು ಅತ್ಯಗತ್ಯ.

1 ಲೀಟರ್ ಹಾಲು ಬೇಕಾದರೆ ಏನ್ಮಾಡ್ಬೇಕು? ಅಂತ ಪ್ರಶ್ನೆ ಬಂದ್ರೆ "ಅದೇನ್ಮಹಾ! ಬರೀ ಹದಿನೆಂಟು ರೂಪಾಯಿ ಬಿಸಾಕಿದ್ರೆ ಡೈರೀಲಿ ಸಿಗತ್ತಪ್ಪಾ" ಅಂತ ಉತ್ತರ ಕೊಡ್ತೀರಾ. ಕೊಡ್ಬಹುದು. ಆದ್ರೆ ಉತ್ತರ ಸರಿ, ಮಾರ್ಕ್ಸ್ ಸೊನ್ನೆ! ಯಾಕೆಂದ್ರೆ ಹಾಲು ಕೊಡುವ ಹಸುವನ್ನೇ ನಾವು ಉಳಿಸ್ತಿಲ್ಲವಲ್ಲಾ. ಹಸುವೇ ಇಲ್ಲವಾದ ಮೇಲೆ ಎಲ್ಲಿಂದ ಹಾಲು? ಇನ್ನೆಲ್ಲಿಂದ ಡೈರಿ? ಆದ್ರೂ ಒಂದು ಸ್ವಾರಸ್ಯ ಗೊತ್ತಾ? ಜಗತ್ತಿನ ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನ ನಮ್ಮ ಭಾರತಕ್ಕೇ ಕಂಡ್ರೀ! ಏನಿದು ವಿಪರ್ಯಾಸ ಅಂತೀರಾ? ನಾವು ಹಸುಗಳನ್ನು ಬರೀ ಹಾಲು ಕೊಡೋ ಯಂತ್ರ ಎಂದುಕೊಂಡಿದ್ದೇವೆ. ಅದಕ್ಕೇ ನಂ.1. ಹೀಗಾಗಿ ಹಾಲುಕರೆಯುವ ಮಿಷೆನ್ ಹಾಕಿ ರಕ್ತವನ್ನೂ ಹಿಂಡಿ, ಹಿಂಡಿ ಬಿಳಿ ದ್ರವದ ರೀತಿಯಲ್ಲಿ ಹೊರಹಾಕಿ ಹಾಲು ಅಂತಾ ಇದೀವಿ. ಆದ್ರೆ ಒಂದು ವಿಷಯ ಜ್ಞಾಪಕದಲ್ಲಿರಲಿ ಬೆಳ್ಳಗಿದ್ದದ್ದೆಲ್ಲಾ ಹಾಲಲ್ಲ.

ಗೋಮೂತ್ರ:

ಗೋ ಉತ್ಪನ್ನಗಳಲ್ಲಿ ಅತ್ಯಂತ ಹೆಚ್ಚು ಔಷಧೀಯ ಗುಣವುಳ್ಳದ್ದು ಗೋಮೂತ್ರ. ಇದು ಸಸ್ಯಗಳಿಗೆ ತಗುಲುವ ಕೀಟಗಳಿಗೆ ರಾಮಬಾಣ. ಕೆಲವು ಸಸ್ಯಗಳ ಬೀಜಬಿತ್ತನೆಯ ಮೊದಲು ಪುಷ್ಟಿಯುತವಾಗಿ ಬೆಳಿಯಲಿ ಎಂದು ಗೋಮೂತ್ರದಲ್ಲಿ ನೆನೆಸಿಟ್ಟು ನಂತರ ಬಿತ್ತುವ ಪರಿಪಾಠವೂ ಉಂಟು. ಹಾಗೆಯೇ ತಲೆಯಲ್ಲಿನ ಹೊಟ್ಟಿಗೂ ಗೋಮೂತ್ರ ಔಷಧ

ತುಪ್ಪ:

ತುಪ್ಪ ಎಂಬುದು ತೇಜಸ್ಸು ಪ್ರಧಾನ ದ್ರವ್ಯ. ’ಘೃತಂ ತು ಸೌಮ್ಯಂ ಶೀತವೀರ್ಯಂ(ಸುಶ್ರುತ ಸಂಹಿತಾ 179-80)’ ಎಂಬ ಶ್ಲೋಕಗಳಲ್ಲಿ ತುಪ್ಪದ ವಿಶ್ಲೇಷಣೆ ಮಾಡಲಾಗಿದೆ. ಅದರ ಪ್ರಕಾರವಾಗಿ ತುಪ್ಪದಲ್ಲಿ ಸೋಮಾಂಶ ಕಂಡುಬರುತ್ತದೆ. ಇದರಿಂದ ಪಿತ್ತಶಮನ, ಅಗ್ನಿದೀಪಕ ಕಾರ್ಯಗಳು ನಡೆಯುತ್ತವೆ. ಘೃತದ ಪ್ರಭಾವದಿಂದ ಬುದ್ಧಿಶಕ್ತಿ, ಕಾಂತಿ, ಸ್ವರ, ಲಾವಣ್ಯ, ಪರಾಕ್ರಮ, ಓಜೋಗುಣ, ಬಲ ವೃದ್ಧಿಯಾಗುತ್ತದೆ. ಹೀಗಾಗಿ ಘೃತ ಸೇವನೆ ಮಹತ್ವವಾದ ಪಾತ್ರವನ್ನು ವಹಿಸುತ್ತದೆ.

ಮೊಸರು ಮತ್ತು ಮಜ್ಜಿಗೆ:

ಮೊಸರು ಆಯುರ್ವೇದದ ದೃಷ್ಟಿಯಿಂದ ದೇಹಕ್ಕೆ ತುಂಬ ಉಪಯುಕ್ತವಾದದ್ದು. ಆದರೆ ಇದನ್ನು ಹಗಲಲ್ಲೇ ಬಳಸಬೇಕು. ಅದರಿಂದ ಉತ್ಪತ್ತಿಯಾದ ಮಜ್ಜಿಗೆಯೂ ಅಷ್ಟೇ ಮಹತ್ವದ್ದು. ಅದನ್ನೇ ಚರಕಾಚಾರ್ಯರು ತಮ್ಮ ಸಂಹಿತೆಯಲ್ಲಿ ಹೀಗೆ ಹೇಳಿದ್ದಾರೆ ’ನ ತಕ್ರಸೇವಿ ವ್ಯಯತೇ ಕದಾಚಿತ್’ ಎಂಬ ಶ್ಲೋಕದಲ್ಲಿ ಹೇಳಿರುವಂತೆ ದೇವತೆಗಳಿಗೆ ಅಮೃತ ಹೇಗೆ ಹಿತವೋ ಹಾಗೆಯೇ ಮನುಷ್ಯನಿಗೂ ಮಜ್ಜಿಗೆ ಹಿತ.

ಪಂಚಗವ್ಯ:

ಸಗಣಿ, ಗೋಮೂತ್ರ, ಹಾಲು, ಮೊಸರು ಮತ್ತು ತುಪ್ಪ ಈ ಐದು ಅಂಶಗಳನ್ನೊಳಗೊಂಡ ಪಂಚಗವ್ಯವು ಚರ್ಮ ಮತ್ತು ಮೂಳೆಯ ತೊಂದರೆಗಳನ್ನು ಸರಿಪಡಿಸುವುದು. ಈ ಐದೂ ಅಂಶಗಳನ್ನು ಕ್ರಮವಾಗಿ 4 8 6 5 4 ಅನುಪಾತದಲ್ಲಿ ಬೆರೆಸಲಾಗುತ್ತದೆ. ಇದು ಪವಿತ್ರವಾಗಿದ್ದು, ವೈದಿಕಪದ್ಧತಿಯಲ್ಲಿ ವಿಶಿಷ್ಟ ಪಾತ್ರವನ್ನು ಹೊಂದಿದೆ. ಇವಿಷ್ಟು ಅಂಶಗಳು ಗೋವಿನಿಂದ ಪಡೆಯುವ ಭೌತಿಕ ಉಪಯೋಗಗಳು. ದೈವಿಕ ಸ್ತರದಲ್ಲಿಯೂ ಗೋವಿನ ಪ್ರಭಾವ ಲಕ್ಷಿಸಲ್ಪಟ್ಟಿದೆ

ವೈದಿಕ ದೃಷ್ಟಿ:

ಭಾರತೀಯ ಪರಂಪರೆಯಲ್ಲಿ 33 ದೇವತೆಗಳ ಕಲ್ಪನೆ ಪ್ರಮುಖವಾದುದು. ಭೂಃ, ಭುವಃ, ಸುವಃ, ಜನಃ, ಮಹಃ, ತಪಃ, ಸತ್ಯಂ ಈ ಏಳು ಲೋಕಗಳನ್ನು ವ್ಯಾಪಿಸಿ ಈ ದೇವತಾ ಶಕ್ತಿಗಳು ಕಾರ್ಯನಿರತವಾಗಿರುತ್ತವೆ. ಬ್ರಹ್ಮಾಂಡದಲ್ಲಿರುವ ಈ ಎಲ್ಲಾ ಶಕ್ತಿಗಳು ಪಿಂಡಾಂಡಗಳಲ್ಲೂ ನಿವಿಷ್ಟವಾಗಿರುತ್ತವೆ. ಆದರೆ ಜೀವರಾಶಿಗಳಲ್ಲಿನ ಎಲ್ಲಾ ಪಿಂಡಾಂಡಗಳಿಗೂ (ಶರೀರಗಳಿಗೂ) ಆ ದೇವತಾ ಶಕ್ತಿಗಳನ್ನು ಪ್ರತಿಫಲಿಸುವುದು ಸಾಧ್ಯವಿಲ್ಲ. ಭಗವಂತನ ವರಪ್ರಸಾದದಿಂದ ಹಸುಗಳ ಶರೀರಕ್ಕೆ ದೇವತಾಶಕ್ತಿಗಳನ್ನು ಪ್ರತಿಫಲಿಸುವ ವಿಶಿಷ್ಟ ಶಕ್ತಿಯಿದೆ. ಆಕಳುಗಳ ನಾಡಿಯಲ್ಲಿ ಸೂರ್ಯಸೋಮರ ಔಷಧ ಕಿರಣಗಳನ್ನು ಹಿಡಿದಿಟ್ಟುಕೊಳ್ಳುವ ಶಕ್ತಿಯಿದೆ. ಇದು ಅವುಗಳಿಗೆ ನಿಸರ್ಗದತ್ತ ವರ.

ಪೃಥ್ವಿಯಂತೂ ಸೋಮಸೂರ್ಯರ ಸಂಗಮದಿಂದ ಅಸಂಖ್ಯ ಜೀವರಾಶಿಗಳ ತಾಣವಾಗಿದ್ದಾಳೆ ಭೂಮಿಗೂ ಸಂಸ್ಕೃತ ಭಾಷೆಯಲ್ಲಿ ಗೋ ಎಂಬ ಹೆಸರಿದೆ. ಸೂರ್ಯನಲ್ಲಿರುವ ಸಾತ್ವಿಕ ಕಿರಣಕ್ಕೂ ಈ ಹೆಸರಿರುವುದು ತಿಳಿದುಬರುತ್ತದೆ. ಹಾಗಾಗಿಯೇ ಗಾಯತ್ರೀ ಮಂತ್ರವು ಸೂರ್ಯನಲ್ಲಿತುವ ಭರ್ಗ ಎಂಬ ಕಿರಣದ ಧ್ಯಾನದ ಬಗ್ಗೆ ತಿಳಿಸುತ್ತದೆ. ಈ ಭರ್ಗವೆಂಬ ತೇಜವು ಮಾನವ ಲೋಕಕ್ಕೆ ಹಿತಕರವಾಗಿದೆ. ಅದೇ ಸೂರ್ಯನಿಂದ ಸೋಮಕಿರಣದ ಸಂಪರ್ಕವಿಲ್ಲದಿರುವಾಗ ಭೂಮಿಗೆ ಅಪಾಯಕಾರಿಯಾದ ಕಿರಣಗಳು ಹೊಮ್ಮಿಬರುತ್ತವೆ. ಈ ದೋಷಕ್ಕೆ ಸರ್ಪದೋಷವೆಂದು ಹೆಸರು.

ಈ ದೋಷ ದೂರೀಕರಿಸಲು ಇರುವ ಏಕೈಕ ಉಪಾಯ ಭಾರತೀಯ ತಳಿಯನ್ನು ಪ್ರತಿ ಮನೆಯಲ್ಲಿ ಸಾಕುವುದು. ಇಂತಹ ಗೋವಿನ ಪಂಚಗವ್ಯಗಳನ್ನು ಆಗಾಗ ಪ್ರಾಶನಮಾಡುವುದಾಗಿರುತ್ತದೆ. ನಿಸರ್ಗದಲ್ಲಾದ ವಿವಿಧ ವೈಪರೀತ್ಯಗಳಿಂದ ಕೇಳರಿಯದ, ಕಂಡರಿಯದ ರೋಗಗಳು ಹೆಚ್ಚುತ್ತಿವೆ. ಪಂಚಗವ್ಯದ ಮೇಲೆ ನಡೆದ ವಿಶ್ವ ಮಟ್ಟದ ಸಮ್ಮೇಳನದಲ್ಲಿ ಶುದ್ಧ ಭಾರತೀಯ ತಳಿಯ ಪಂಚಗವ್ಯದ ಮಹತ್ವದ ಬಗ್ಗೆ ಅನೇಕ ವೈಜ್ಞಾನಿಕ ಸತ್ಯಗಳು ಹೊರಹೊಮ್ಮಿವೆ. ಈ ಬೆಳಕಿನಲ್ಲಿ ನಾವು ಗೋವಿನ ವೈಜ್ಞಾನಿಕ ಮಹತ್ವವನ್ನರಿತು ಭಾರತೀಯ ಜಾನಪದ ಸಂಸ್ಕೃತಿಯನ್ನು ಮತ್ತೆ ಪುನರುಜ್ಜೀವನಗೊಳಿಸಲು ಸಿದ್ಧರಾಗಬೇಕಾಗಿದೆ.

ತಲೆ ನೋವೆ? ಹಾಗಿದ್ದರೆ ಏಲಕ್ಕಿ ಜಗಿಯಿರಿ!


ಏಲಕ್ಕಿಯನ್ನು ಕೇವಲ ಸುವಾಸನೆಗಾಗಿ ಮಾತ್ರ ಬಳಸುತ್ತಿದ್ದೇವೆ ಎಂದು ಬಹಳಷ್ಟು ಮಂದಿ ಭಾವಿಸುತ್ತಾರೆ. ಆದರೆ ಇದರಲ್ಲಿರುವ ಇತರ ಸದ್ಗುಣಗಳು ಬಹಳಷ್ಟಿವೆ...ಶರ್ಕರ ಪಿಷ್ಟಗಳು, ಪ್ರೋಟೀನ್, ಫೈಬರ್, ಕ್ಯಾಲ್ಸಿಯಂ, ಫಾಸ್ಪರಸ್, ಕಬ್ಬಿಣಾಂಶ ಏಲಕ್ಕಿಯಲ್ಲಿ ಸಮೃದ್ಧವಾಗಿದೆ.

ಜೀರ್ಣಶಕ್ತಿಯನ್ನು ವೃದ್ಧಿಸುವಲ್ಲಿ ಏಲಕ್ಕಿ ಪಾತ್ರ ಅಪಾರ. ಅಜೀರ್ಣ, ಎದೆ ಉರಿ, ವಾತದ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಏಲಕ್ಕಿ ಸಂಜೀವಿನಿ ಇದ್ದಂತೆ. ಏಲಕ್ಕಿಯಿಂದ ಮಾಡಿದ ಚಹಾ ಅಜೀರ್ಣದ ಮೂಲವಾಗಿ ಉಂಟಾಗುವ ತಲೆನೋವಿಗೆ ರಾಮಬಾಣ ಇದ್ದಂತೆ. ಬಾಯಿಯ ದುರ್ವಾಸನೆ ಹೋಗಲಾಡಿಸಿಕೊಳ್ಳಲು ಏಲಕ್ಕಿಗಿಂತ ಉತ್ತಮ ಸುಗಂಧ ಮತ್ತೊಂದಿಲ್ಲ.

ದೈನಂದಿನ ತರಕಾರಿ ಬಳಸುವ ಒಳಗುಟ್ಟುಗಳು




ತರಕಾರಿ ಬಳಸಿ ಆರೋಗ್ಯ ಗಳಿಸಿ ಎನ್ನುವುದು ತರಕಾರಿಯಷ್ಟೇ ಜನಪ್ರಿಯ ಮಾತು. ಆದರೆ ತರಕಾರಿ ಬಳಸುವ ಒಳಗುಟ್ಟುಗಳು ಎಷ್ಟು ಜನಕ್ಕೆ ಗೊತ್ತು ? ತರಕಾರಿ ಬಳಕೆಯ ಕೆಲವು ಕಿವಿಮಾತು..ಇದರಲ್ಲಿ ಕೆಲವು ನೀವು ಮೊದಲೇ ಕೇಳಿದಿರಬಹುದು.ಕೆಲವು ಹೊಸದಿರಬಹುದು ಉಪಯುಕ್ತ ಮಾಹಿತಿ ಎಂದಿಗೂ ಪ್ರಸ್ತುತ ಒಪ್ಪಿಸಿಕೊಳ್ಳಿ

ತರಕಾರಿ ಹಾಗೂ ಆಹಾರ ಸಾಮಗ್ರಿಗಳನ್ನು ಬಳಸುವ ಸುಲಭ ವಿಧಾನಗಳನ್ನು ಮಹಿಳೆಯರು ತಿಳಿದುಕೊಂಡರೆ ಸಮಯವನ್ನು ಉಳಿಸಿಕೊಂಡು ಇನ್ನಿತರೇ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು. ಅಂಥ ಕೆಲವು ಸುಲಭ ಉಪಾಯಗಳು ನಿಮಗೆ ಗೊತ್ತಾ ?

* ಸೀಮೆ ಬದನೆಕಾಯಿಯನ್ನು ಎರಡು ಭಾಗವಾಗಿ ಹೆಚ್ಚಿ, ಒಂದಕ್ಕೊಂದು ಉಜ್ಜಿ, ನೀರಿಗೆ ಹಾಕಿ ತೆಗೆದು ಉಪಯೋಗಿಸಿ. ಇದರಿಂದ ನಿಮ್ಮ ಕೈ ಅಂಟಾಗುವುದನ್ನು ತಡೆಯಬಹುದು.
* ಬೆಣ್ಣೆ ಕಾಯಿಸಿ ಇಳಿಸುವ ಮುನ್ನ ತೊಟ್ಟು ತೆಗೆದ ಒಂದೆರಡು ವೀಳ್ಯದೆಲೆಯನ್ನು ಅದರಲ್ಲಿ ಹಾಕಿ ತೆಗೆದರೆ ತುಪ್ಪ ಸುವಾಸನೆಯುಕ್ತವಾಗುವುದು.
* ದೊಣ್ಣೆ ಮೆಣಸಿನಕಾಯಿಯನ್ನು ಮಧ್ಯದಲ್ಲಿ ಕತ್ತರಿಸಿ, ಒಳಭಾಗವನ್ನು ಚಾಕುವಿನಿಂದ ಹೆರೆದು ಕೊಡವಿದರೆ ಬೀಜಗಳೆಲ್ಲ ಉದುರುತ್ತವೆ. ತಿನ್ನುವಾಗ ಹಲ್ಲಿನ ಮಧ್ಯೆ ಬೀಜ ಸಿಕ್ಕಿಕೊಂಡು ತೊಂದರೆಯಾಗದು.
* ಬದನೆಕಾಯಿ ಹೆಚ್ಚಿ ಕೂಡಲೇ ಉಪ್ಪು ನೀರಿಗೆ ಹಾಕಿದರೆ ಹೋಳುಗಳು ಕಪ್ಪಾಗುವುದಿಲ್ಲ.
* ಈರುಳ್ಳಿ ತುದಿಗಳನ್ನು ಕತ್ತರಿಸಿ, ಎರಡು ಭಾಗ ಮಾಡಿ ಒಂದು ಗಂಟೆ ನೀರಿನಲ್ಲಿ ಹಾಕಿಟ್ಟರೆ ಸಿಪ್ಪೆ ಸುಲಿಯುವುದು ಸುಲಭ. ಕಣ್ಣೂ ಉರಿಯುವುದಿಲ್ಲ.
* ಅನ್ನ ಮಾಡುವಾಗ ಅದಕ್ಕೆ ಒಂದು ಚಮಚ ಎಣ್ಣೆ ಅಥವಾ ಸ್ವಲ್ಪ ನಿಂಬೆರಸ ಹಾಕಿದರೆ, ಅನ್ನ ಉದುರುದುರಾಗುತ್ತದೆ.
* ಒಗ್ಗರಣೆ ಹಾಕುವ ಮೊದಲು ಕಡಲೆಕಾಯಿ ಬೀಜವನ್ನು ಮೊದಲು ಹುರಿದು ತೆಗೆದಿಡಿ. ನಂತರ ಸಾಸಿವೆ, ಕರಿಬೇವು ಇತ್ಯಾದಿಗಳನ್ನು ಹುರಿದು ಕಡಲೆಕಾಯಿ ಬೀಜ ಸೇರಿಸಿದರೆ ಹಸಿ ವಾಸನೆ ಇಲ್ಲದೆ ರುಚಿಯಾಗಿರುವುದು.
* ಹಾಗಲಕಾಯಿಯನ್ನು ಚಿಕ್ಕದಾಗಿ ಹೆಚ್ಚಿ ಅರಿಷಿಣ, ಉಪ್ಪು ಬೆರೆಸಿದ ನೀರಿನಲ್ಲಿ ಹಾಕಿ. ಸ್ವಲ್ಪ ಹೊತ್ತಿನ ನಂತರ ನೀರನ್ನು ಹಿಂಡಿ ತೆಗೆದರೆ ಕಹಿ ಅಂಶ ಇರುವುದಿಲ್ಲ.
* ಚಟ್ನಿ, ಗೊಜ್ಜಿಗೆ ಬಳಸುವ ಹುಣಸೆ ಹಣ್ಣನ್ನು ಮೊದಲು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಡಿ. ರುಬ್ಬಲು ಸುಲಭವಾಗುವುದು.
* ಕರಿಬೇವನ್ನು ಬೇಳೆಯ ಜತೆಯಲ್ಲೇ ಬೇಯಲು ಇಟ್ಟರೆ ಅದರ ಸಾರವೆಲ್ಲ ಸಾರಿಗೆ ಸೇರಿಕೊಳ್ಳುವುದಲ್ಲದೆ ಸುವಾಸನೆಯೂ ಹೆಚ್ಚುವುದು.
* ಹುರುಳಿಕಾಯಿ, ಗೋರಿಕಾಯಿಗಳನ್ನು ಮಾರುಕಟ್ಟೆಯಿಂದ ತಂದ ಕೂಡಲೇ ನಾರು ಬಿಡಿಸಿಟ್ಟರೆ ಕಾಯಿ ಬಲಿಯದು.
* ಹುರುಳಿಕಾಯಿ ಹಾಗೂ ಗೋರಿಕಾಯಿಗಳನ್ನು ಹುರಿಯುವಾಗ ಒಂದು ಚಿಟಿಕೆ ಉಪ್ಪು ಅಥವಾ ಸಕ್ಕರೆ ಹಾಕಿದರೆ ಅದರ ಹಸಿರು ಬಣ್ಣ ಹಾಗೆಯೇ ಉಳಿಯುವುದು.
* ತಾಜಾ ಹಸಿ ಮೆಣಸಿನಕಾಯಿಯ ತೊಟ್ಟು ಬಿಡಿಸಿಟ್ಟರೆ ಅದು ಬೇಗ ಹಣ್ಣಾಗುವುದಿಲ್ಲ.
* ಮಸಾಲೆ ತಯಾರಿಸುವಾಗ ರುಬ್ಬುವ ಖಾರಕ್ಕೆ ಒಂದೆರಡು ಹಸಿ ಟೊಮೇಟೊ ಹಾಕಿ. ಇದರಿಂದ ಸಾರು ಒಳ್ಳೆಯ ಬಣ್ಣ ಪಡೆಯುವುದಲ್ಲದೆ ರುಚಿ ಹೆಚ್ಚುವುದು.
* ಹಸಿ ಮೆಣಸಿನಕಾಯಿ ಖಾರಕ್ಕೆ ಉಪ್ಪಿನ ಜತೆ ಸ್ವಲ್ಪ ನಿಂಬೆರಸವನ್ನೂ ಹಾಕಿ ತಿರುವಿದರೆ ಬಹಳ ದಿನಗಳವರೆಗೂ ತಿನ್ನಲು ಬಳಸಬಹುದು.
* ಹುರುಳಿಕಾಯಿ, ಗೋರಿಕಾಯಿ, ಕ್ಯಾರೆಟ್‌ಗಳು ಬಾಡಿದ್ದರೆ ಸ್ವಲ್ಪ ಹೊತ್ತು ಉಪ್ಪು ನೀರಿನಲ್ಲಿ ಹಾಕಿಡಿ. ಮತ್ತೆ ಮೊದಲಿನ ತಾಜಾತನ ಮರಳುವುದು.
* ಕೈಗೆ ಸ್ವಲ್ಪ ಕೊಬ್ಬರಿ ಎಣ್ಣೆ ಸವರಿಕೊಂಡು ಬೀಟ್‌ರೂಟ್‌ ಹೆಚ್ಚಿದರೆ ಕೈ ಕೆಂಪಾಗದು.
* ಪರಂಗಿ ಹಣ್ಣು ಅಥವಾ ಕಾಯಿ ಹೆಚ್ಚುವಾಗ ಮೊದಲು ಸಿಪ್ಪೆ ತೆಗೆದು ಅನಂತರ ತೊಟ್ಟು ಹಾಗೂ ತುದಿ ತೆಗೆಯಿರಿ. ಇದರಿಂದ ಹಾಲು ಜಿನುಗಿ ಜಾರುವುದು ತಪ್ಪುತ್ತದೆ.
* ಪುದೀನಾ ಚಟ್ನಿ ರುಬ್ಬುವಾಗ ಸ್ವಲ್ಪ ನಿಂಬೆರಸ ಹಾಕಿದರೆ ಚಟ್ನಿಯ ಬಣ್ಣ ಹಸಿರಾಗಿಯೇ ಇರುವುದು.
* ಅಕ್ಕಿರೊಟ್ಟಿ ಮಾಡಲು ಹಿಟ್ಟನ್ನು ಬೇಯಿಸುವಾಗ ಒಂದು ಟೇಬಲ್‌ ಚಮಚ ಚಿರೋಟಿ ರವೆ ಹಾಕಿದರೆ ರೊಟ್ಟಿಯ ಅಂಚು ಸೀಳುವುದಿಲ್ಲ.

ಇವು ಅಡುಗೆಮನೆ ಪಿಸುಮಾತಲ್ಲ.. ಕಿವಿ ಮಾತುಗಳು!

ಟೇಸ್ಟ್‌ಫುಲ್‌ ಟೀ ಬೇಕೆ? ಗರಿಗರಿ ದೋಸೆ ಮೇಲೇಳಲು ಏನು ಮಾಡಬೇಕು? ಮೆಣಸಿನ ಕೈ ಕಿವುಚಿದ ಕೈ ಉರಿಯುತ್ತಿದೆಯೇ? ಅಡುಗೆಮನೆ ಹೊಕ್ಕವರಿಗೆ ಇಂಥ ಪ್ರಶ್ನೆಗಳೇಳುವುದು ಸಹಜ. ಅದರಲ್ಲೂ ಅಡುಗೆ ಮನೆ ಹೊಸ್ತಿಲೂ ತುಳಿಯದ, ಹೊಸದಾಗಿ ಮದುವೆಯಾಗಿರುವವರು ಕೆಲ ಸೂಚನೆಗಳನ್ನು ಪಾಲಿಸಿದರೆ ಗಂಡನಿಂದಲೂ ಶಭಾಸ್ ಗಿರಿ ಅತ್ತೆಯಿಂದಲೂ ಭೇಷ್!

ಅಡಿಗಡಿಗೆ ಉಪಯೋಗಕ್ಕೆ ಬರುವ ಸಲಹೆಗಳು :

1. ಬಾಳೆ ಹಣ್ಣಿನಚಿಪ್ಪನ್ನು ಒಂದು ದಾರದಲ್ಲಿ ಕಟ್ಟಿ ಗೋಡೆಯ ಮೊಳೆ, ಹುಕ್‌ಗೆ ನೇತಾಕಿದರೆ, ಹಣ್ಣಿನ ಕೆಳಭಾಗ ಕಪ್ಪಾಗದೆ ಕೆಡದೆ ಇರುತ್ತದೆ.
2. ಮೆಣಸಿನಕಾಯಿ ಹೆಚ್ಚಿದ ಅಥವಾ ತುಂಡರಿಸಿದ ನಂತರ ಕೈಗೆ ಯಾವುದೇ ಎಣ್ಣೆ ಹಚ್ಚಿಕೊಂಡು ಪೇಪರ್‌ನಿಂದ ಒರೆಸಿ ಸಾಬೂನಿನಿಂದ ತೊಳೆದರೆ ಕೈಲಿ ಖಾರ ಉಳಿಯುವುದಿಲ್ಲ.
3. ಈರುಳ್ಳಿ ಹೆಚ್ಚುವಾಗ ಕಣ್ಣಲ್ಲಿ ನೀರು ಸುರಿಯುತ್ತದೆಯಲ್ಲವೇ? ಕನ್ನಡಕ ಧರಿಸಿ ಹೆಚ್ಚಿ. ಕಣ್ಣಲ್ಲಿ ನೀರು ಬರುವುದಿಲ್ಲ.
4. ಟೀ ಮಾಡುವಾಗ ಕಿತ್ತಳೆ ಸಿಪ್ಪೆ, ಹಸಿ ಶುಂಠಿ, ತುಳಸಿ, ಹೀಗೆ ಒಂದೊಂದುಸಲ ಒಂದೊಂದನ್ನು ಹಾಕಿ ಟೀ ಮಾಡಿದರೆ ಬಹಳ ರುಚಿ ಕೊಡುತ್ತೆ. ಆರೋಗ್ಯಕ್ಕೂ ಒಳ್ಳೆಯದು.
5. ಅಡಿಗೆ ಮನೆಯ ಸಿಂಕ್‌ ಹತ್ತಿರ ಒಂದು ಹಳೆಯ ಟೂತ್‌ ಬ್ರಷ್‌ ಇಡಿ, ನಕಾಸೆ ಇರುವ ಪಾತ್ರೆ ತಿಕ್ಕಲು ಉಪಯೋಗವಾಗುತ್ತೆ.
6. ಮನೆ ಗುಡಿಸುವ ಪೊರಕೆ, ಬಾತ್‌ರೂಂ ತೊಳೆಯುವ ಪೊರೆಕೆಗೆ ದಾರದ ಕುಣಿಕೆ ಹಾಕಿ ಬಾಗಿಲ ಹಿಂದೆ/ಮೂಲೆಯಲ್ಲಿ ನೇತುಹಾಕಿ, ಪೊರಕೆ ಕಡ್ಡಿ ಹಾಳಾಗುವುದಿಲ್ಲ.
7. ಬಾಳೆ ಹಣ್ಣಿನ ರಸಾಯನ ಮಾಡುವಾಗ ಒಂದು ಅರ್ಧ ಚಮಚ ಒಳ್ಳೆ ತುಪ್ಪ ಹಾಕಿದರೆ ಬಾಳೆಹಣ್ಣು ಕಪ್ಪಾಗುವುದಿಲ್ಲ, ರುಚಿಯು ಹೆಚ್ಚುತ್ತದೆ.
8. ಒಂದುಪಾವು ಗೋಧಿ ಹಿಟ್ಟಿಗೆ ಸ್ವಲ್ಪ ಉಪ್ಪು ಮತ್ತು ಒಂದೆರಡು ಬ್ರೆಡ್ಡಿನ ಬಿಳಿಭಾಗದ ಪುಡಿ (ಮಿಕ್ಸಿಯಲ್ಲಿ ಮಾಡಿ) ಹಾಕಿ ಕಲೆಸಿದರೆ ಚಪಾತಿ ತುಂಬಾ ಮೃದುವಾಗಿ ಆಗುತ್ತದೆ.
9. ನಿಮ್ಮ ಮನೆಯಲ್ಲಿ ಮೂರು ನಾಲ್ಕು ಬೇಡವಾದ ಗ್ಯಾಸ್‌ ಲೈಟರ್‌ಗಳಿದ್ದರೆ ಅವುಗಳನ್ನು ಆಗಾಗ್ಗೆ ಬದಲಾಯಿಸುತ್ತಾ ಉಪಯೋಗಿಸಿದರೆ, ಎಲ್ಲಾ ಲೈಟರ್‌ಗಳೂ ಚೆನ್ನಾಗಿ ಕೆಲಸ ಮಾಡುತ್ತವೆ.
10. ಕಬ್ಬಿಣದ ಬಾಣಲೆ, ರೊಟ್ಟಿ ತವ ಉಪಯೋಗಿಸಿ ತೊಳೆದ ನಂತರ ಒರೆಸಿ ಸ್ವಲ್ಪ ಅಡಿಗೆ ಎಣ್ಣೆ ಹಚ್ಚಿಡಿ, ಮತ್ತೊಮ್ಮೆ ಉಪಯೋಗಿಸುವಾಗ ಮೇಲಿಂದ ತೊಳೆದು (ಉಜ್ಜದೆ) ಉಪಯೋಗಿಸಿ. ಚಿಟಿಕೆ ಉಪ್ಪು ಹಾಕಿ ತವ ಮೇಲೆ ಉಜ್ಜಿದರೆ ರೊಟ್ಟಿ ಅಥವಾ ದೋಸೆ ಸಲೀಸಾಗಿ ಎದ್ದು ಬರುತ್ತದೆ.

ಅಕ್ಕಿಗೆ ಹುಳ ಆಗದಂತೆ ಏನು ಮಾಡಬೇಕು?

ಅಯ್ಯೋ ಮೊನ್ನೆ ತಾನೆ ಅಕ್ಕಿ ತಂದಿದ್ದೆ ಅಷ್ಟರಲ್ಲಿ ಹುಳ ಆಗಿಬಿಟ್ಟಿದೆ... ಥತ್ತೇರಿ ಸಾರಿಗೆ ನೀನೂ ಉಪ್ಪು ಹಾಕ್ಬಿಟ್ಯಾ, ನಾನೂ ಹಾಕಿದ್ದೆ, ಏನ್ಮಾಡೋದಪ್ಪಾ... ಬೆಂಡೆಕಾಯಿ ಪಲ್ಯ ತಿನ್ನೋದಕ್ಕೇ ಅಸಹ್ಯ ಆಗತ್ತೆ, ಯಪ್ಪಾ ಲೋಳೆ ಲೋಳೆ... ಅಂತೆಲ್ಲಾ ಗೊಣಗಾಡುವವರನ್ನು ನೀವೂ ನೋಡಿರಬಹುದು, ನಾನೂ ನೋಡಿದ್ದೇನೆ. ಗೊಣಗಾಟ ನಿಲ್ಲಿಸಿ, ಕೆಳಗೆ ತಿಳಿಸಿದ ಕೆಲ ಉಪಾಯಗಳನ್ನು ಚಲಾವಣೆಗೆ ತಂದು ನೋಡಿ. ಆಲ್ ದಿ ಬೆಸ್ಟ್

1) ಅಕ್ಕಿ ಡಬ್ಬದ ಒಳಗೆ ಹರಳೆಣ್ಣೆಯನ್ನು ಸವರಿ ಅಕ್ಕಿ ಹಾಕಿಟ್ಟರೆ ಹುಳ ಬರುವುದಿಲ್ಲ.
2) ಅಕ್ಕಿ ಡಬ್ಬದಲ್ಲಿ ಈರುಳ್ಳಿ ಅಥವಾ ಬೇವಿನ ಎಲೆ ಅಥವಾ ಅರಿಶಿಣ ಕೊಂಬುಗಳನ್ನು ಇಟ್ಟರೂ ಹುಳ ಆಗುವುದಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಹಸಿ ಕೈಯಿಂದ ಅಕ್ಕಿ ಮುಟ್ಟಬಾರದು.
3) ಸೊಪ್ಪನ್ನು ಬೇಯಿಸುವಾಗ ಮುಚ್ಚಳ ಮುಚ್ಚಬೇಡಿ. ಮುಚ್ಚಿದಾಗ ಅದರ ಬಣ್ಣ ಬದಲಾಗುತ್ತದೆ.
4) ಸ್ವಲ್ಪ ಎಣ್ಣೆಯನ್ನು ಹಚ್ಚಿಕೊಂಡು ತರಕಾರಿಗಳನ್ನು ಹೆಚ್ಚಿದಾಗ ಕೈ ಕಪ್ಪಾಗುವುದಿಲ್ಲ.
5) ತರಕಾರಿ ಹೆಚ್ಚಿ ಕೈ ಕಪ್ಪಾಗಿದ್ದರೆ ನಿಂಬೆ ಹಣ್ಣಿನ ಸಿಪ್ಪೆಯಿಂದ ಕೈಯನ್ನು ಉಜ್ಜಿ ಕೈ ಸ್ವಚ್ಚವಾಗಿ ಮೃದುವಾಗುವುದು.
6) ಬೆಂಡೆಕಾಯಿ ಪಲ್ಯ ಲೋಳೆಯಾಗದಿರಲು ಸ್ವಲ್ಪಎಣ್ಣೆ ಹಾಕಿ ಹುರಿದ ಬಳಿಕ ಹುಣಸೆ ರಸವನ್ನು ಹಾಕಿದಲ್ಲಿ ಪಲ್ಯ ಅಥವಾ ಸಾರು ಲೋಳೆಯಾಗುವುದಿಲ್ಲ.
7) ಪಲ್ಯಕ್ಕೆ ಆಲುಗಡ್ಡೆ ಬೇಯಿಸುವಾಗ ಸ್ವಲ್ಪ ಉಪ್ಪು ಹಾಕಿದರೆ ಸಿಪ್ಪೆ ಸಲೀಸಾಗಿ ಸುಲಿದು ಬರುತ್ತದೆ.
8) ತರಕಾರಿ ಬಾಡಿದ ಹಾಗಿದ್ದರೆ ನೀರಿಗೆ ನಿಂಬೆರಸ ಹಾಕಿ ಅದರಲ್ಲಿ ತರಕಾರಿಗಳನ್ನು 1/2 ಗಂಟೆ ಮುಳುಗಿಸಿಡಿ. ಮತ್ತೆ ಹೊಸದರಂತೆ ಹಾಗುತ್ತದೆ.
9) ಸಲಾಡ್ ಗಳನ್ನು ಮಾಡುವಾಗ ಈರುಳ್ಳಿ, ಸೌತೆಕಾಯಿ, ಟೊಮೆಟೊ ಅಥವಾ ಇತರೇ ತರಕಾರಿಗಳನ್ನು ಹೆಚ್ಚಿ ಫ್ರಿಡ್ಜ್ ನಲ್ಲಿ 1/2 ಗಂಟೆ ಇಟ್ಟು ಉಪಯೋಗಿಸಿದರೆ ರುಚಿ ಹೆಚ್ಚುತದೆ.
10) ಟೀ ಮಾಡುವಾಗ ಸ್ವಲ್ಪ ಏಲಕ್ಕಿ ಪುಡಿ ಹಾಕಿದರೆ ಘಮ್ಮನೆಯ ಚಹಾ ಮತ್ತಷ್ಟು ರುಚಿ ಪಡೆಯುತ್ತದೆ. ಏಲ್ಲಕ್ಕಿ ಉಪಯೋಗಿಸಿದ ಮೇಲೆ ಸಿಪ್ಪೆಯನ್ನು ಬಿಸಾಡುವ ಬದಲು ಟೀ ಡಬ್ಬದಲ್ಲಿ ಹಾಕಿಡಿ.
11) ಸಾರಿನಲ್ಲಿ ಉಪ್ಪು ಜಾಸ್ತಿಯಾದರೆ ಆಲುಗಡ್ಡೆಯ ಚೂರುಗಳನ್ನು ಹಾಕಿ ಬೇಯಿಸಿ. 1/2 ಗಂಟೆಯಾದ ಮೇಲೆ ಮೆಲ್ಲಗೆ ತೆಗೆಯಿರಿ.
12) ಸಾರಿಗೆ ಖಾರ ಜಾಸ್ತಿಯಾದರೆ ಟೊಮೆಟೊ ಹಣ್ಣನ್ನು ಹಾಕಿ ಬೇಯಿಸಿ.
13) ಮಜ್ಜಿಗೆ ತುಂಬಾ ಹುಳಿಯಾದರೆ ಜಾಸ್ತಿ ನೀರು ಹಾಕಿ ಒಂದೆರಡು ಗಂಟೆಗಳ ಕಾಲ ಇಡಿ. ಆಮೇಲೆ ಮೇಲಿನ ತಿಳಿ ನೀರನ್ನು ಚೆಲ್ಲಿದಾಗ ಹುಳಿ ಮಾಯವಾಗಿರುತ್ತದೆ.
14) ದೋಸೆ ಮಾಡುವಾಗ ದೋಸೆ ಕಾವಲಿಗೆ ಕಚ್ಚುತ್ತಿದ್ದರೆ ಒಂದು ಈರುಳ್ಳಿಯನ್ನು 1/2 ಮಾಡಿ ಕಾವಲಿಗೆ ತಿಕ್ಕಿ ದೋಸೆ ಹುಯ್ಯಿರಿ.
15) ತರಕಾರಿ ಬೇಯಿಸುವಾಗ ಸ್ಟೀಲ್ ಪಾತ್ರೆಯಲ್ಲಿ ಬೇಯಿಸಬೇಕು. ಅಲ್ಯುಮಿನಿಯಂದಾದರೆ ತರಕಾರಿ ಕಪ್ಪಾಗುವುದು.

ಆಹಾ! ಶುದ್ಧಶುಂಠಿ ಚಟ್ನಿ



ಹೊಂದಿಸಿಕೊಳ್ಳಬೇಕಾದ ಸಾಮಗ್ರಿಗಳು

ತಾಜಾ ತೆಂಗಿನ ತುರಿ ಒಂದು ಕಪ್
ಅಂಗೈ ಅಗಲದ ಶುಂಠಿ ಕೊಂಬು
ಹಸಿರು ಮೆಣಸಿನ ಕಾಯಿ 6
ಗಟ್ಟಿ ಹುಣಸೇ ಹುಳಿ ಎರಡು ಚಮಚ
ಉಪ್ಪು
ಸ್ವಲ್ಪ ಬೆಲ್ಲ
ಒಗ್ಗರಣೆಗೆ ಎಣ್ಣೆ ಸಾಸಿವೆ

ತಯಾರಿಸುವ ವಿಧಾನ

ಕೈಯಲ್ಲಿ ಮುರಿದ ಶುಂಠಿ ಹೋಳುಗಳನ್ನು ನೀರಿನಲ್ಲಿ ಎಂಟು ಗಂಟೆಗಳ ಕಾಲ ಮುಳುಗಿಸಿ ಇಡಬೇಕು. ನಿಧಾನವಾಗಿ ಅದು ಮಣ್ಣು ಬಿಟ್ಟುಕೊಳ್ಳುತ್ತದೆ. ನೆನೆದ ಶುಂಠಿಯನ್ನು ನಲ್ಲಿ ನೀರು ಬಿಟ್ಟುಕೊಂಡು ಚೆನ್ನಾಗಿ ಉಜ್ಜಿ ಉಜ್ಜಿ ತೊಳೆಯಿರಿ. ನಂತರ ಕ್ಯಾರೆಟ್, ಒಣಕೊಬ್ಬರಿ ತುರಿಯುವ ಮಾದರಿಯಲ್ಲಿ ತುರಿಯೋಮಣೆಯ ದಪ್ಪ ಹಲ್ಲಿನ ಕಡೆಯಿಂದ ತುರಿದುಕೊಳ್ಳಿ.

ಬಾಣಲೆಯಲ್ಲಿ ಎಣ್ಣೆ ಸಾಸಿವೆ ಚಟಪಟ ಅಂದನಂತರ ಸಣ್ಣಗೆ ಹೆಚ್ಚಿದ ಹಸಿರು ಮೆಣಸಿನಕಾಯಿ ಹಾಕಿ ನಾಕು ನಿಮಿಷ ಬಾಡಿಸಿ. ಇದನ್ನು ತೆಂಗಿನ ಕಾಯಿ,ಉಪ್ಪು ಮತ್ತು ಬೆಲ್ಲದೊಂದಿಗೆ ರುಬ್ಬಿ ಕೊಳ್ಳಿರಿ. ಚೆನ್ನಾಗಿ ನುರಿತ ನಂತರ ತುರಿದು ಇಟ್ಟುಕೊಂಡ ಶುಂಠಿಗೆ ಬೆರಸಿ ಚೆನ್ನಾಗಿ ಕಲಕಿರಿ. ಊಟಕ್ಕೆ ತಿಂಡಿಗೆ ಕುಳಿತಾಗ ಚಟ್ನಿಯ ಶೀಶೆ ಕೈಗೆಟಕುವಷ್ಟು ದೂರದಲ್ಲಿರಲಿ!

ಕುಕ್ಕೆ ಸುಬ್ರಹ್ಮಣ್ಯ, ನಿನ್ನ ಕಂಡ ಬಾಳು ಧನ್ಯ..




ನೈಸಗಿಕ ಕಾನನಗಳಿಂದ ಸಂಪದ್ಭರಿತವಾದ ಗಿರಿಶ್ರೇಣಿಯ ಸುಂದರ ಪ್ರಕೃತಿಯ ಮಡಿಲಿನಲ್ಲಿ ಇರುವ ಪುಣ್ಯಕ್ಷೇತ್ರ ಕುಕ್ಕೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ ಈ ಊರಿನ ಮಧ್ಯಭಾಗದಲ್ಲಿ ಸುಬ್ರಹ್ಮಣ್ಯನ ದೇವರ ದೇವಾಲಯವಿದೆ. ಮಂಗಳೂರಿನಿಂದ ಕೇವಲ 100 ಕಿ.ಮೀಟರ್‌ ದೂರದಲ್ಲಿರುವ ಈ ಸುಂದರ ತಾಣಕ್ಕೆ ಬಸ್‌, ಟ್ಯಾಕ್ಸಿ, ಕಾರುಗಳಲ್ಲಿ ಹೋಗಿಬರಬಹುದು.ಪುರಾಣ : ದುಷ್ಟ ಸಂಹಾರಕ್ಕಾಗಿಯೇ ಹುಟ್ಟಿದ ಶಿವ - ಪಾರ್ವತಿಯರ ಸುತ ಷಣ್ಮುಖ ನೆಲೆಸಿಹ ಕ್ಷೇತ್ರಗಳಲ್ಲಿ ಕುಕ್ಕೆ ಸುಬ್ರಹ್ಮಣ್ಯ ಅತ್ಯಂತ ಮಹತ್ವವಾದದ್ದು. ಗೋಕರ್ಣದಲ್ಲಿ ಶಿವನಾತ್ಮಲಿಂಗ ಭೂಸ್ಪರ್ಶ ಮಾಡಿದರೆ, ಈ ಪುಣ್ಯ ಕ್ಷೇತ್ರದಲ್ಲಿ ಸ್ವತಃ ಸುಬ್ರಹ್ಮಣ್ಯನೇ ನೆಲೆಸಿದ್ದಾನೆ ಎಂದು ಪುರಾಣಗಳು ಹೇಳುತ್ತವೆ.ಧಾರಾ ನದಿಯ ದಡದಲ್ಲಿರುವ ಈ ಪುಣ್ಯಕ್ಷೇತ್ರದ ಮಹಿಮೆಯ ಬಗ್ಗೆ ಹಲವಾರು ಕಥೆಗಳಿವೆ. ತಾರಕ ಸಂಹಾರದ ನಂತರ ಸುಬ್ರಹ್ಮಣ್ಯನು ಇಲ್ಲಿಗೆ ಬಂದು ತಾರಕ ಹಾಗೂ ಇನ್ನಿತರ ರಕ್ಕಸರ ರುಂಡವನ್ನು ಚೆಂಡಾಡಿದ ತನ್ನ ಶಕ್ತಿ ಆಯುಧವನ್ನು ಧಾರಾ ನದಿಯಲ್ಲಿ ತೊಳೆದನಂತೆ.

ಕುಮಾರ ಸ್ವಾಮಿ ತನ್ನ ಆಯುಧ ತೊಳೆದ ಈ ನದಿ ಅಂದಿನಿಂದ ಕುಮಾರಧಾರಾ ಎಂದೇ ಹೆಸರಾಗಿದೆ. ತಾರಕಾದಿಗಳೊಂದಿಗೆ ಹೋರಾಡಿ ದಿಗ್ವಿಜಯ ಸಾಧಿಸಿದ ಕುಮಾರ ಸ್ವಾಮಿಯು ತನ್ನ ಸೋದರನಾದ ಗಣೇಶನೊಂದಿಗೆ ಜತೆಗೂಡಿ ಕುಮಾರ ಪರ್ವತ ಶಿಖರಕ್ಕೂ ಬಂದನಂತೆ, ಅಲ್ಲಿ ಇಂದ್ರಾದಿ ದೇವತೆಗಳು ಅವರನ್ನು ಸ್ವಾಗತಿಸಿದರು ಎಂದು ಪುರಾಣ ಸಾರುತ್ತದೆ.

ಮಿಗಿಲಾಗಿ ತಮ್ಮನ್ನು ತಾರಕನ ಕಾಟದಿಂದ ಮುಕ್ತಿಗೊಳಿಸಿದ ಕುಮಾರ ಸ್ವಾಮಿಗೆ ದೇವೇಂದ್ರನು ತನ್ನ ಮಗಳಾದ ದೇವಸೇನಳನ್ನು ಮದುವೆಯಾಗುವಂತೆಯೂ ಪ್ರಾರ್ಥಿಸುತ್ತಾನೆ. ಅದಕ್ಕೆ ಒಪ್ಪಿದ ಷಣ್ಮುಖ ಕುಮಾರಧಾರಾ ನದಿ ತಟದಲ್ಲೇ ಮಾರ್ಗಶಿರ ಶುದ್ಧ ಷಷ್ಠಿಯ ದಿನ ದೇವೇಂದ್ರನ ಕುವರಿಯನ್ನು ವರಿಸುತ್ತಾನೆ. ಇದೇ ಸ್ಥಳದಲ್ಲೇ ವಾಸುಕಿ ಎಂಬ ಸರ್ಪರಾಜನಿಗೂ ಕುಮಾರಸ್ವಾಮಿ ದರ್ಶನ ನೀಡುತ್ತಾನೆ.

ವಾಸುಕಿಯು ತನ್ನೊಂದಿಗೆ ಇದೇ ಸ್ಥಳದಲ್ಲೇ ಶಾಶ್ವತವಾಗಿ ನೆಲೆಸುವಂತೆ ಕುಮಾರ ಸ್ವಾಮಿಯನ್ನು ಪ್ರಾರ್ಥಿಸುತ್ತಾನೆ. ತನ್ನ ಭಕ್ತನ ಕೋರಿಕೆಯನ್ನು ಮನ್ನಸಿ ಸುಬ್ರಹ್ಮಣ್ಯನು ನೆಲೆಸಿಹನೆನ್ನುತ್ತದೆ ಸ್ಥಳ ಪುರಾಣ. ದೇವಾನು ದೇವತೆಗಳೆಲ್ಲರ ಪಾದ ಧೂಳಿನಿಂದ ಪುನೀತವಾಗಿರುವ ಈ ಕ್ಷೇತ್ರದಲ್ಲಿ ಹಾಗೂ ಶಕ್ತಿ ಆಯುಧವನ್ನೇ ತೊಳೆದ ಕುಮಾರ ಧಾರಾದಲ್ಲಿ ಸ್ನಾನ ಮಾಡಿದರೆ ಸಕಲ ಸಂಕಷ್ಟಗಳೂ ಪರಿಹಾರವಾಗುತ್ತವೆ ಎಂಬುದು ಭಕ್ತರ ನಂಬಿಕೆ.

ಇಂದೂ ಶಿಲಾಮೂರ್ತಿಯಾಗಿ ಕುಮಾರಸ್ವಾಮಿಯೇ ತನ್ನ ಸತಿ ದೇವಸೇನೆ ಹಾಗೂ ವಾಸುಕಿಯಾಂದಿಗೆ ಈ ಸ್ಥಳದಲ್ಲಿ ನೆಲೆಸಿಹನೆಂದು ಭಕ್ತರು ಭಾವಿಸುತ್ತಾರೆ. ಪ್ರತಿವರ್ಷ ಮಾರ್ಗಶಿರ ಶುದ್ಧ ಷಷ್ಠಿಯ ದಿನ (ಅಂದರೆ ಕುಮಾರ ಸ್ವಾಮಿಯು ದೇವೇಂದ್ರನ ಕುವರಿಯನ್ನು ಇದೇ ಸ್ಥಳದಲ್ಲಿ ವಿವಾಹವಾದ ಎನ್ನಲಾದ ದಿನ ) ಇಲ್ಲಿ ವಿಶೇಷ ಪೂಜೆ, ಉತ್ಸವಗಳು ಜರುಗುತ್ತವೆ.

ಕುಕ್ಕೆಯ ಇತಿಹಾಸ : ಹಿಂದೆ ಈ ಪವಿತ್ರ ಪುಣ್ಯಸ್ಥಳ ಕುಕ್ಕೆ ಪಟ್ಟಣ ಎಂದು ಕರೆಯಲ್ಪಡುತ್ತಿತ್ತು. ಈ ಕ್ಷೇತ್ರದಲ್ಲಿ ಆದಿ ಶಂಕರಾಚಾರ್ಯರೂ ಕೆಲಕಾಲ ತಂಗಿದ್ದರು. ತಮ್ಮ ಕೃತಿಯಲ್ಲಿ ಆದಿ ಶಂಕರರು ಭಜೆ ಕುಕ್ಕೆ ಲಿಂಗಮ್‌ ಎಂದೂ ಬಳಸಿದ್ದಾರೆ. ಸ್ಕಂದ ಪುರಾಣದಲ್ಲಿ ಕೂಡ ಕುಕ್ಕೆ ಕ್ಷೇತ್ರದ ಪ್ರಸ್ತಾಪ ಇದೆ.

ಸುಂದರವಾದ ಪ್ರಾಕಾರ, ರಜತ ಲೇಪಿತ ಗರುಡಗಂಭ, ಸುಂದರವಾದ ಸುಬ್ರಹ್ಮಣ್ಯಮೂರ್ತಿಯುಳ್ಳ ದೇವಾಲಯ ಕೂಡ ಮನಮೋಹಕವಾಗಿದೆ. ಇಂದೂ ಕೂಡ ಸುಬ್ರಹ್ಮಣ್ಯನೊಂದಿಗೆ ಗರ್ಭಗುಡಿಯಲ್ಲಿ ನೆಲೆಸಿಹ ವಾಸುಕಿ (ಸರ್ಪರಾಜ)ಯು ಉಸಿರಾಡುವಾಗ ಹೊರಹೊಮ್ಮುವ ವಿಷದಿಂದ ಜನರನ್ನು ರಕ್ಷಿಸಲೆಂದೇ ಗರುಡ ಇಲ್ಲಿ ಕಂಬವಾಗಿ ನಿಂತಿಹ ಎಂದೂ ಕೆಲವು ಹಿರಿಯರು ಹೇಳುತ್ತಾರೆ.

ಕುಕ್ಕೆ ಲಿಂಗ : ಈ ಕ್ಷೇತ್ರದಲ್ಲಿ ಹಿಂದೆ ಜನರು ಕುಕ್ಕೆಗಳಲ್ಲಿ ಈಶ್ವರ ಲಿಂಗವನ್ನಿಟ್ಟು ಪೂಜಿಸುತ್ತಿದ್ದರಂತೆ ಹೀಗಾಗೆ ಇಲ್ಲಿರುವ ಶಿವಲಿಂಗಕ್ಕೆ ಕುಕ್ಕೆಲಿಂಗ ಎಂದು ಹೆಸರು ಬಂದಿದೆ. ಈ ಕ್ಷೇತ್ರ ಕುಕ್ಕೆ ಪಟ್ಟಣ ಎಂದು ಕರೆಸಿಕೊಳ್ಳು ಅದೇ ಕಾರಣ ಎನ್ನುವುದು ಕೆಲವರ ವಾದ.

Vishukani




Manasil ennum Kanikonna Virityatte
Jeevithathil ennum Aiswaryam nirayatte





Vishu is one of the most important and unique Malayalam Hindu Festival celebrated in Kerala, India. Vishu Festival is celebrated as the astronomical or Zodiac New Year by Malayalis (Malayalam speaking people) all over the world. The festival of Vishu is observed on the first day of the Malayalam month of Medam (April - May).

Vishu Kani is usually prepared by the eldest female member of the family. On the Vishu day, the eldest female member of family wakes up and lights the lamp and watches Vishukani first. Then she wakes up the other members one by one and tells not to open the eyes and takes them to the puja room and shows them the auspicious Vishukani.

Kani Kanum Neram Song Lyrics - Krisha Devotional Song Lyrics


Kani Kanum Neram Kamala Nethrante
Niramerum Manja Thukil Charthi
Kanaka Kingini Valakal Mothiram
Aninju Kanenam Bhagavane

Kanikanum Neram Kamalanethrante
Niramerum Manja Thukil Charthi
Kanaka Kingini Valakal Mothiram
Aninju Kanenam Bhagavane

Malarvathil Kanthan Vasudevathmajan
Pularkale Padi Kuzhaloothi
Kelukelu Ennu Kilungum Kanchana
Chilampittodiva Kani Kanman

Shishukkalayalla Saghimarum Thanum
Pashukkale Meychu Nadakkumbol
Vishakkumbol Venna Kavarnnunnum Krishna
Aduthu Vas Unni Kani Kanan

Baala Shreekade Thukilum Varikonda
Arayalin Kombathirunnoro
Sheelakkedukal Paranjum Bharichum
Neela Karvarna Kanikanman

Ethire Govindan Arike Vannoru
Puthumayayulla Vachanangal
Madhuramam Vannam Paranjum Pal
Mandasmithavum Thooki Va Kanikanman

Kani Kanum Neram Kamala Nethrante
Niramerum Manja Thukil Charthi
Kanaka Kingini Valakal Mothiram
Aninju Kanenam Bhagavane

Worshipping Kannan


Bhagavaan loves devotees. We can imagine Him in any way we want.He is everywhere and He is in everything and He is all powerful. To some He is Ananthashaayi, to some He is Radhasametha Krishna, to some He is Rukminisametha Krishna, to some He is Balagopala, to some he is "aalilakrishnan", to some He is Giridhar, to some He is Samkha-chakra- gada-padma dhari, to some He is Paarthha Saarthhi, to some and for me He is Shyama Sundaran playing on the flute, to some He is Paramathma chaithanyam or Brahmam.

Then to some He is Shiva, He is Devi, He is Sun, some see HIm through their Guru. We attribute the form of our choice to the attributeless Paramaathma Chaithanyam!

Wednesday, December 9, 2009

എന്റെ...........കണ്ണാ.............................


Enthe kannanu karuppu niram
Enthe kannanithra karuppu niram,

Kaallinniyil kulichathinalo,
Kaaliye nee konnathinaalo. .
Shyama radhe chollu nin,
Chudu chumbanamettathinaa lo,
Enthe kannanu karuppu niram…

Radhayappol marupadiyothi,
Govardhanam pandu thrikayil enthumpol,
Karimukhil punnarnnu vennu
Padhinaarrayiram kamugimarude…
Anuraga kushumbu kondennu
Enthe kannanithra karuppu niram

Kaallinniyil kulichathinaalo,
Kaaliye nee konnathinaalo. .
Shyama radhe chollu nin,
Chudu chumbanamettathinaa lo,
Enthe kannanu karuppu niram…

Guruvayoor kannan maruvaakkilothi
Kurroor amma pandenne kalathil adachappol
Vaalsalya karipurandennu…
Ennalum ennalum ente nirathinnu aayiram azhakundennu…
Enthe kannanu karuppu niram

Enthe kannanithra karuppu niram,
Kaallinthiyil kulichathinaalo,
Kaaliye nee konnathinaalo. .
Shyama radhe cholu nin,

Chudu chumbanamettathinaa lo,
Enthe kannanu karuppu niram…

My Shyamasundaran


Long back i got the answer for the question why we say Bhagavaan is blue?, have we seen any blue humans walking around? and what is the basis of our assumption that God is blue?

As Vivekananda swamiji told : "Yes our God is BLUE because He is beginningless and endless like the blue sky. Also He is as vast, deep and kind as huge blue bodies of water which forms the basis of life on our planet."

Blue is the color of the infinite. Krishna is God incarnate. HE IS PARAMATHMA AND SO NATURALLY BLUE.

AAKAASHAM, GAGANAM SUNYAM. Aakaasm is vast as the ocean, no beginning and no end. A vast beautiful emptiness of BLUE, Attributes of God,

Hence Shyamasundaaram !

Order Of Birth Decides Personality Traits


Do you know that nearly 5 per cent of personality characteristics depend on your birth order? The order in which each child is born in a family, plays a key factor in determining his or her personality.

Being the eldest child gives a sense of responsibility towards younger siblings and provides opportunities for leadership and control. These situations may help in building confidence, maturity, leadership, planning abilities and becoming achievement driven.

However, in the process, some may become bossy, spoiled and lonely.

The youngest child is considered as the baby of the family and often pampered a lot. They are more likely to be dependent on others, friendly and happy go lucky. They are immature, attention seekers and sensitive than his or her elder siblings.

The middle child is positioned between the two extremes and often strives to do unconventional things. He or she may become a negotiator who is friendly, sociable and compliant.

ಭಿಡೆ ಬಿಡದಿದ್ದರೆ ಬದುಕೇ ಭಾರ!

ನಮ್ಮನ್ನು ಸಂಪೂರ್ಣ ಹತಾಹತಿಗೊಳಿಸಲು ನಮ್ಮೊಳಗಿರುವ ಒಂದು ಗುಣ ಸಾಕು. ಅದರಲ್ಲೂ ಆ ಗುಣ-ಸಂಕೋಚ- ಎಂದಾದರೆ ಮುಗೀತು. ಕಾಣಾಕಾಣ ಒಬ್ಬನನ್ನು ಮುಗಿಸಲಿಕ್ಕೆ ಒಂದು ಸೌಟು ಸಂಕೋಚ ಸಾಕು. ಬೇಕಾದರೆ ನೋಡಿ ನಮ್ಮೆಲ್ಲ ಪರಿತಪನೆ, ಚಡಪಡಿಕೆ, ಕೊರಗು, ವೇದನೆ, ಹತಾಶೆ, ಖಜ್ಜಾಖೋರತನ, ಅಸಹಾಯಕತೆ, ವಿಷಾದ, ಅಲವತ್ತುಕೊಳ್ಳುವಿಕೆ, ಭಾವ ಭಂಗದ ಹಿಂದುಗಡೆ ಈ ಸಂಕೋಚವೆಂಬ ಹೆಮ್ಮಾರಿ ಕುಳಿತುಕೊಂಡಿದೆ. ತಮಾಷೆಯೆಂದರೆ ನಮಗ್ಯಾರಿಗೂ ಇದು ಹೆಮ್ಮಾರಿಯೆಂದು ಅನಿಸುವುದೇ ಇಲ್ಲ. ಅದಕ್ಕಿಂತ ಹೆಚ್ಚಾಗಿ ಈ ಸಂಕೋಚವನ್ನು ನಾವು `ಸಂಪನ್ನಗುಣ' ಎಂದೇ ಭಾವಿಸಿದ್ದೇವೆ. "ನೋಡು ಆಕೆ ಎಷ್ಟೊಂದು ಒಳ್ಳೆಯವಳು! ಅದೇನು ನಯ, ವಿನಯ? ಅದೇನು ಸಂಕೋಚ? ಅದೇನು ಒಳ್ಳೆಯ ನಡತೆ?" ಎಂದು ಪ್ರಶಂಸಿಸುತ್ತೇವೆ. ಸಂಕೋಚ ಪ್ರವೃತ್ತಿಯನ್ನು ನಮ್ಮ ಒಳ್ಳೆಯ ಗುಣಗಳ ಹರಿವಾಣದಲ್ಲಿಟ್ಟಿರುತ್ತೇವೆ.

ಆದರೆ ನಿಜಕ್ಕೂ ಈ ಸಂಕೋಚವೆಂಬುದು ನಾವಂದುಕೊಂಡಷ್ಟು ಒಳ್ಳೆಯ ಗುಣವಾ? ನಿಜಕ್ಕೂ ಇದು ಸಂಪನ್ನತೆಯಾ? ಸಂಕೋಚಕ್ಕೇಕೆ ಈ ಪರಿ ಮರ್ಯಾದೆ? ಸಂಕೋಚವೆಂಬುದು ಉತ್ತಮತನವಾ? ಈ ಪ್ರಶ್ನೆಗಳನ್ನಿಟ್ಟುಕೊಂಡು ಕುಳಿತರೆ ಈ ಗುಣದಿಂದ ಒಳ್ಳೆಯ ನಿದರ್ಶನಗಳು ಸಿಗುವುದಿಲ್ಲ. ಆದರೂ ನಾವು ಸಂಕೋಚವನ್ನು ಭಾವಕೋಶದಲ್ಲಿ ಭದ್ರವಾಗಿಟ್ಟುಕೊಂಡು ಕಾಲಕಾಲಕ್ಕೆ ಅದನ್ನಿಟ್ಟುಕೊಂಡಿದ್ದಕ್ಕೆ ನಮ್ಮೊಳಗೆ ಖುಷಿ, ಸಮಾಧಾನ ಅನುಭವಿಸುತ್ತಿರುತ್ತೇವೆ.

ಇದು ಕೇವಲ ನಮ್ಮ-ನಿಮ್ಮ ಪಾಡಲ್ಲ. ಮಹಾನ್ ವ್ಯಕ್ತಿಗಳಿಗೂ ಈ ಸಂಕೋಚ ಕಾಡುವುದುಂಟು. ಫ್ರಾಂಕ್ಲಿನ್ ರೂಸ್‌ವೆಲ್ಟ್ ಎಂಬ ಹೆಸರಿನ ಅಮೆರಿಕದ ಅಧ್ಯಕ್ಷನಿದ್ದ. ಆತ ಗಾಲಿಕುರ್ಚಿಯ ಮೇಲೆ ಚಲಿಸುತ್ತಿದ್ದ. ಪ್ರತಿನಿತ್ಯ ಅವನನ್ನು ನೂರಾರು ಮಂದಿ ಭೇಟಿ ಮಾಡುತ್ತಿದ್ದರು. ಅವರು ಹೋಗುವಾಗ ಗಾಲಿಕುರ್ಚಿಯಿಂದ ಮೇಲೆದ್ದು ಕೈಕುಲುಕಲು ಬಯಸುತ್ತಿದ್ದ. ಮೇಲೆದ್ದು ಷೇಕ್ ಹ್ಯಾಂಡ್ ಮಾಡದಿದ್ದರೆ ತನ್ನನ್ನು ತಪ್ಪಾಗಿ ಭಾವಿಸಬಹುದೆಂಬ ಸಂಕೋಚ ರೂಸ್‌ವೆಲ್ಟ್‌ನನ್ನು ಕಾಡುತ್ತಿತ್ತು. ಮೂರ್ನಾಲ್ಕು ಬಾರಿ ಗಾಲಿಕುರ್ಚಿಯಿಂದ ಮೇಲೇಳುವಾಗ ಬಿದ್ದುಬಿಟ್ಟಿದ್ದ. ಒಮ್ಮೆಯಂತೂ ಮೂಗು ಜಜ್ಜಿ ರಕ್ತ ಬಂದಿತ್ತು. ಈ ಸಂಕೋಚ ರೂಸ್‌ವೆಲ್ಟ್‌ನನ್ನು ತಿಂಗಳಾನುಗಟ್ಟಲೆ ಮಲಗಿಸಿಬಿಟ್ಟಿತ್ತು. ಆದರೂ ಅವನು ಸುಮ್ಮನಿರುತ್ತಿರಲಿಲ್ಲ. ಹಾಗಂತ ಆತನೇ ಬರೆದುಕೊಂಡಿದ್ದಾನೆ.

ಯಾವನೋ ಸ್ನೇಹಿತ ಬಂದು ಹಣ ಕೇಳುತ್ತಾನೆ. ನಮ್ಮ ಹತ್ರಾನೇ ದುಡ್ಡು ಇರೊಲ್ಲ. ಆದರೂ ಹಾಗಂತ ಹೇಳುವುದಿಲ್ಲ. ಬೇರೆಯವರ ಹತ್ತಿರ ಸಾಲ ಮಾಡಿ ತಂದು ಕೊಡುತ್ತೇವೆ. ಸ್ನೇಹಿತ ಹೇಳಿದ ದಿನಕ್ಕೆ ಹಣ ವಾಪಸ್ ಕೊಡುವುದಿಲ್ಲ. ನಾವು ಯಾರಿಂದ ಹಣ ತಂದಿರುತ್ತೇವೋ ಆತ ವಾಪಸ್ ಕೊಡುವಂತೆ ಪೀಡಿಸುತ್ತಾನೆ. ಆದರೂ ಸ್ನೇಹಿತನಲ್ಲಿ ಹೋಗಿ ಹಣ ಕೇಳುವುದಕ್ಕೆ ಸಂಕೋಚ. ಹಣ ವಾಪಸು ಕೊಡು ಅಂತ ಹೇಳಿದರೆ ಆತ ಬೇಸರಿಸಿಕೊಂಡರೆ, ಸಂಬಂಧ ಹಾಳಾದರೆ ಅಂತ ಯೋಚಿಸುತ್ತೇವೆಯೇ ಹೊರತು, ಕೊಟ್ಟ ಹಣ ಕೊಡು ಅಂತ ಖಡಾಖಂಡಿತವಾಗಿ ಹೇಳುವುದಿಲ್ಲ. ಈ ಸಂಕೋಚ ಬಂದು ಬಾಯನ್ನೇ ಮುಚ್ಚಿಹಾಕಿದರೂ ಸುಮ್ಮನಿರುತ್ತೇವೆ. ಅದರಿಂದ ಬರುವ ಎಲ್ಲ ತೊಂದರೆಗಳನ್ನು ಅನುಭವಿಸುತ್ತೇವೆ. ಆದರೂ ಗಪ್ಪಂತ ಕುಳಿತಿರುತ್ತೇವೆ. ದುಡ್ಡು ವಾಪಸ್ ಬಂದಿಲ್ಲ ಎಂದು ಕೊನೆತನಕ ಕದಕದಿಸುತ್ತೇವೆಯೇ ಹೊರತು ಕೇಳಲು ಮುಂದಾಗುವುದೇ ಇಲ್ಲ.


ಏನೇ ಹೇಳಿ ಸಂಕೋಚ ನಾವಂದುಕೊಂಡಷ್ಟು ಒಳ್ಳೆಯದಲ್ಲ.

Ten Principles for Peace of Mind..



1. Do Not Interfere In Others' Business Unless Asked

2. Forgive And Forget

3. Do Not Crave For Recognition

4. Do Not Be Jealous

5. Change Yourself According To The Environment

6. Endure What Cannot Be Cured

7. Do Not Bite Off More Than You Can Chew

8. Meditate Regularly

9. Never Leave The Mind Vacant

10. Do Not Procrastinate And Never Regret

മുന്‍കോപികള്‍ സൂക്ഷിക്കുക


എന്ത്‌ കേട്ടാലും എന്ത്‌ കണ്ടാലും കോപിക്കുന്നവരാണോ നിങ്ങള്‍? എന്നാല്‍ സംശയം വേണ്ട നിങ്ങള്‍ക്ക്‌ ആയുസ്സ്‌ അധികമില്ല. നിയന്ത്രിക്കാനാവാത്ത ദേഷ്യം അകാലമരണത്തിന്‌ ഇടയാക്കും.

അമിതമായ ദേഷ്യമുള്ളവര്‍ മറ്റുള്ളവരെ അപേക്ഷിച്ച്‌ അമ്പത്‌ വയസ്സ്‌ തികയും മുമ്പേ മരിക്കാനുള്ള സാധ്യത കൂടുതലാണെന്നാണ്‌ കണ്ടെത്തല്‍.

ആംഗര്‍ മാനേജ്‌മെന്റ്‌ എന്ന പുതിയ പുസ്‌തകത്തിലാണ്‌ ഈ മുന്നറിയിപ്പുള്ളത്‌. കൗമാരപ്രായക്കാരുടെ പ്രശ്‌നങ്ങളെക്കുറിച്ച്‌ പഠനം നടത്തുന്ന സ്വാതി ഭാവെയും സുനില്‍ സയ്‌നിയുമാണ്‌ പുസ്‌തകത്തിന്റെ രചയിതാക്കള്‍.

ദേഷ്യം മനുഷ്യരുടെ രക്തസമ്മര്‍ദ്ദവും പക്ഷാഘാത സാധ്യതയും ഉയര്‍ത്തുന്നുവെന്നാണ്‌ ഗവേഷകര്‍ പറയുന്നത്‌. ഹൃദ്രോഗം, കാന്‍സര്‍ എന്നിവയും വിഷാദം പോലുള്ള മാനസികരോഗങ്ങളും അമിത ദേഷ്യം മൂലം വന്നുചേരാം.

Please be cool...........................

Lovely Thoughts ഓഫ് ദി ഡേ

In Time of Difficulties, don't ever say "God I have a Big Problem". But instead say "Hey Problem, I have a Big God".

Attitude is How You See Life

1. Soldier informed his major that they were surrounded on all sides by enemies. The Major replied, “Excellent! We can attack in any direction!”

2. Every one knows about Alexander Graham Bell who invented the telephone, but he never made a call to his family. Because, his wife and daughter were deaf. That's life, ‘living for others’.

3. The worst in life is ‘attachment’. It hurts when you lose it.

4. Life acquires significance not by those who act well before us; it is worth living because of the people who remain true behind our back.

5. If an egg is broken from outside, a life ends. If it breaks on its own from within, a life begins. Great things always begin from within.

6. Losing your ego to the one you love is better than losing the one you love because of ego.

7. A relationship doesn’t shine by just shaking hands at the best of times. But it blossoms by holding firmly in critical situations.

8. Melted gold becomes ornaments. Beaten copper becomes wires. Chiseled stone becomes statue. The more pain you endure in life the more valuable you become.


9. God is omnipresent. Then, what is the need for temples? Air is everywhere. Don’t we use fans?

NANDANAM


Jaganu jaganudhaa...

Manassil midhunamazha pozhiyumazhakiloru mayilinnalasalaasyam harithavaniyiloru harinayuvathiyude pranayabharithabhavam
swarakalikayiloode,
sruthilayamode
gandharvasangeetham mamgalaraagamuyarnnunarunnoo
radhe nin sreepadam canchalamakunnu

Devee neeyaam maayaasilpam leelalolam nritham vayke Jwalamegham kaatil padarnnoo (Devee En kannl thane minni neelaanjanam En kaalkkal minnal charthi pon noopuram

Dhiranadhirana swaramanikaluthirutthum ninte chadulanadanam thudaroo
Shishila yamunayude alakal thazhukumoru Tharalalathakal vidaroo (manassil

Neelakashatharajalam choodarathnam charthee ninne Sandhyaragam ponnil pothinjoo (neelaka Vaishaghathinkal vachoo deepanjali Neeharam nenchil peythoo neelambari Madhuramadhuramoru sruthiyilaliyumente Hridayamuraliyunaram kanaviliniyumoru kanakamadhuramudrapranayamukulamaniyam

(Manassil..

ನಮ್ಮ ನಾಡು

ಪಚ್ಚೆಯ ಹಸುರಿನ ಸೀರೆಯುಟ್ಟು
ನಾನಾ ನದಿಗಳಿಗೆ ಜಾಗಕೊಟ್ಟು
ಜಲಪಾತಗಳ ಧುಮುಕಬಿಟ್ಟು
ದಿನಮಣಿ ಇಡುವನು ಮೂಡಣದಿ ಬೊಟ್ಟು

ಸುತ್ತಲೂ ಹರಿದ್ವರ್ಣದ ಕಾಡುಗಳು
ಪಡೆದಿದೆ ಆಶ್ರಯವ ನಾನಾ ಪ್ರಾಣಿಗಳು
ತೇಗ ಶ್ರೀಗಂಧ ಮರಗಳ ಸಾಲು
ಮಾಡಿವೆ ಕನ್ನಡತಿಯ ಎಲ್ಲದರಲು ಮೇಲು

ಸಾಂಸ್ಕೃತಿಕ ಕಲೆಗಳ ತವರೂರು
ಇಲ್ಲಿ ಕವಿಗಳದೆ ಕಾರುಬಾರು
ತಾಯಿ ಮಡಿಲ ತುಂಬಿದೆ ಏಳು ಜ್ಞಾನಪೀಠ
ಶಾಸ್ತ್ರೀಯ ಸ್ಥಾನಮಾನದ ಗೌರವ ಪಟ್ಟ


ವಿಜಯ ಕನಕ ಪುರಂದರದಾಸರು
ಸಾವಿರ ದೀಪಗಳರಮನೆಯ ಅರಸರು
ಗಣ್ಯಾತಿಗಣ್ಯ ವ್ಯಕ್ತಿಗಳನೇಕರು
ಕರ್ನಾಟಕವೇ ನಮ್ಮೆಲ್ಲರ ತವರು

ಉಳಿಸಿಬೆಳೆಸುವಾ ಬನ್ನಿ ಕರುನಾಡನು
ಬನ್ನಿ ಹಾಡುವಾ ಕನ್ನಡಮ್ಮನ ಹಾಡನು